Kannada News Now

1.8M Followers

BIGG NEWS : ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

21 Aug 2022.07:32 AM

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು.

Rain In Karnataka : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್' ಘೋಷಣೆ

ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ತಮ್ಮ ತಾಲ್ಲೂಕಿನ ಹತ್ತಿರದ ಸಿಎಸ್‍ಸಿ(ನಾಗರಿಕ ಸೇವಾ ಕೇಂದ್ರ) ಅಥವಾ http://pmkisan.gov.in ಪೋರ್ಟಲ್‍ನ ಫಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ ದಿ: 31/08/2022 ರೊಳಗಾಗಿ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗ ಕೃಷಿ ಸಹಾಯಕ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

Big news:‌ ಇಂಡೋನೇಷ್ಯಾದಲ್ಲಿ ಮೊದಲ ʻಮಂಕಿಪಾಕ್ಸ್ʼ ಪ್ರಕರಣ ಪತ್ತೆ| First Case Of Monkeypox found in Indonesia



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags