Kannada News Now

1.8M Followers

BIGG NEWS : ರಾಜ್ಯ ಸರ್ಕಾರದಿಂದ `ಪೌರ ಕಾರ್ಮಿಕರಿಗೆ' ಗುಡ್ ನ್ಯೂಸ್ : ಶೀಘ್ರವೇ ಕಾಯಂ ಆದೇಶ

23 Aug 2022.06:26 AM

ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಭುವನೇಶ್ವರ ಬಳಿ ಹಳಿತಪ್ಪಿದ ಗೂಡ್ಸ್ ಟ್ರೇನ್‌ನ ಐದು ವ್ಯಾಗನ್‌: ರೈಲುಗಳ ಸಂಚಾರ ಸ್ಥಗಿತ

ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು ಕಾಯಂಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Good News : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ '3 ಸಾವಿರ ಹುದ್ದೆ'ಗಳ ಭರ್ತಿಗೆ ಅರ್ಜಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags