Kannada News Now

1.8M Followers

ರಾಜ್ಯದ 'ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್: ಶೀಘ್ರವೇ 'ವೇತನ ಆಯೋಗ ರಚನೆ'

07 Nov 2022.07:29 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ವೇತನ ಪರಿಷ್ಕರಣೆ ಸಂಬಂಧ ಶೀಘ್ರವೇ ವೇತನ ಆಯೋಗ ರಚನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಭರವಸೆ ನೀಡಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

BIG NEWS: 'ಪುನೀರ್ ರಾಜ್ ಕುಮಾರ್ ಅಭಿಮಾನಿ'ಗಳಿಗೆ ಗುಡ್ ನ್ಯೂಸ್: ಇಂದಿನಿಂದ ನ.10ರವರೆಗೆ 'ಗಂಗಧಗುಡಿ ಚಿತ್ರ'ದ 'ಟಿಕೆಟಿ ದರ' ಇಳಿಕೆ

ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ಅವರು, ನೌಕರರ ವೇತನ ಪರಿಷ್ಕರಣೆಗಾಗಿ ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇಂದಿನ ಇಡಿ ವಿಚಾರಣೆಗೆ 'ಡಿ.ಕೆ ಶಿವಕುಮಾರ್' ಗೈರು, 'ಸಂಸದ ಡಿ.ಕೆ ಸುರೇಶ್' ಹಾಜರ್ | DK Brothers

ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಅವರು ಸಂಘದ ಮನವಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ವೇತನ ಆಯೋಗ ರಚಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಸಿಎಂ ಅವರಿಗೆ ಅ.10ರಂದು ಅವರ ನಿವಾಸದಲ್ಲಿ ಸಂಘದಿಂದ ಅಂಭಿನಂದಿಸಲಾಗುತ್ತದೆ ಎಂದು ಹೇಳಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags