ವಿಜಯವಾಣಿ

505k Followers

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

09 Nov 2022.11:32 AM

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ.

ಈ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ವೃದ್ಧನ ಮನೆ ಬಾಗಿಲಿಗೇ ತೆರಳಿ ದೂರು ಸ್ವೀಕರಿಸಿದ ನ್ಯಾಯಾಧೀಶರು! ತುಮಕೂರಲ್ಲಿ ಅಪರೂಪದ ಪ್ರಕರಣ

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Vijayvani

#Hashtags