ವಾರ್ತಾಭಾರತಿ

554k Followers

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲು ಸೂಚನೆ

27 Dec 2022.9:10 PM

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.27: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ 6ರಿಂದ 14 ವರ್ಷದ ಮಕ್ಕಳನ್ನು ಗುರುತಿಸಲು ಸಮೀಕ್ಷೆಯನ್ನು ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರತಿ ಶಾಲಾ ಮುಖ್ಯ ಶಿಕ್ಷಕರು ಶಾಲಾವಾರು ಮಕ್ಕಳ ಪಟ್ಟಿಯನ್ನು ಜಿಲ್ಲಾ ಹಂತದಿಂದ ಪಡೆದುಕೊಳ್ಳಬೇಕು. ಎಪ್ರಿಲ್‍ನಲ್ಲಿ ದಾಖಲಾದ ಮಕ್ಕಳ ಹಾಗೂ ಶಾಲೆಗೆ ಬರುತ್ತಿರುವ ಮಕ್ಕಳ ದಾಖಲಾತಿಯನ್ನು ಪರಿಶೀಲಿಸಿ, ಮಕ್ಕಳ ವ್ಯತ್ಯಾಸವನ್ನು ಪಟ್ಟಿ ಮಾಡಿಕೊಳ್ಳಬೇಕು.

ಡಿ.30ರಿಂದ ಜ.5ರವರೆಗೆ ಸಮೀಕ್ಷೆಯನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Varthabharathi

#Hashtags