Zee News ಕನ್ನಡ

352k Followers

ನಡುರಸ್ತೆಯಲ್ಲೇ ಜಡೆ ಎಳೆದು ವಿದ್ಯಾರ್ಥಿನಿಯರ ರಂಪಾಟ...!

11 Jan 2023.5:37 PM

ಮೈಸೂರು: ಅನಗತ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು ಪರಸ್ಪರ ಜಡೆ ಎಳೆದುಕೊಂಡು ಜಗಳವಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Santro Ravi case : ಸ್ಯಾಂಟ್ರೋ ರವಿ ಷಡ್ಯಂತ್ರಕ್ಕೆ ಸಾಥ್ ನೀಡಿದ್ದ ಇನ್ಸ್‌ಪೆಕ್ಟರ್ ಮೇಲೆ ತೂಗುಗತ್ತಿ

ಈಗ ಈ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮತ್ತೋರ್ವ ಯುವತಿಯೊಟ್ಟಿಗೆ ಜಗಳ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ : ಯುವಜನೋತ್ಸವದಲ್ಲಿ ಭಾಗಿ

ಇದನ್ನು ಕಂಡ ಸಾರ್ವಜನಿಕರು ಇಬ್ಬರನ್ನೂ ಬಿಡಿಸಿ ಬೈದು ಕಳುಹಿಸಿದ್ದಾರೆ.ಈ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದು ವಿದ್ಯಾವಂತ ಯುವತಿಯರಿಬ್ಬರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Zee News Kannada

#Hashtags