ಬೆಂಗಳೂರು: 2021ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತೀರ್ಮಾನ ತಡೆ ಹಿಡಿದಿದ್ದ ಆರ್ಥಿಕ ಇಲಾಖೆ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿಂಪಡೆದಿದ್ದಾರೆ. ಶುಕ್ರವಾರ ಕಡತ ಪರಿಶೀಲಿಸಿದ ಸಿಎಂ, ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮಾನ್ಯ ಮಾಡಿ ಈ ಹಿಂದಿನ ಆದೇಶ ಹಿಂಪಡೆಯಲು ನಿರ್ಧರಿಸಿದರು.
ಕರೊನಾ ಕಾರಣದಿಂದ ಆರ್ಥಿಕ ಮಿತವ್ಯಯ ಹೇರಿದ್ದ ಸರ್ಕಾರ, ಸರ್ಕಾರಿ ನೌಕರರ ಹದಿನೈದು ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿದಿತ್ತು. ಅದನ್ನು 2021ನೇ ಸಾಲಿಗೂ ವಿಸ್ತರಿಸಿತ್ತು. ಆದರೆ, ಸರ್ಕಾರಿ ನೌಕರರ ಸಂಘ ಈ ತೀರ್ಮಾನ ರದ್ದು ಮಾಡುವಂತೆ ಒತ್ತಡ ತಂದಿತ್ತು.
ಮುಖ್ಯಮಂತ್ರಿಯವರ ಈ ತೀರ್ಮಾನದಿಂದ ಸರ್ಕಾರಿ ನೌಕರರಿಗೆ ವಾರ್ಷಿಕ ಒಟ್ಟಾರೆ ಏಳುನೂರು ಕೋಟಿ ರೂ.ವರೆಗೆ ಸಂದಾಯವಾಗಲಿದೆ.
ಬ್ಯಾಂಕ್ ಲಾಕರ್ನಲ್ಲೂ ಹಣ ಸೇಫ್ ಅಲ್ಲ!; ಇಲ್ಲಿಟ್ಟ ಹಣ ಏನಾಯ್ತು ನೋಡಿ…
ಬಿಎಸ್ಎನ್ಎಲ್ ಇಷ್ಟೊಂದು ಬರ್ಬಾದ್ ಆಗಿದ್ಯಾ? ಬರೀ 3 ಸಾವಿರ ರೂ. ಕೊಡಲು ಫಂಡ್ ಇಲ್ವಂತೆ!
ಕಾಲೇಜ್ ಗ್ರೂಪ್ನಲ್ಲಿ ಸಿಕ್ಕ ಹುಡುಗಿಯರ ನಂಬರ್ಗೆ ವಿದ್ಯಾರ್ಥಿಗಳ ವೈಯಕ್ತಿಕ ಮೆಸೇಜ್!
Disclaimer
This story is auto-aggregated by a computer program and has not been created or edited by Dailyhunt Publisher: Vijayvani