ಬೆಳಗಾವಿ : ಬೇಸಿಗೆ ರಜೆ ಕಡಿತದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಶುಭಸುದ್ಧಿ : ತುಟ್ಟಿ ಭತ್ಯೆ ಹೆಚ್ಚಳ!
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ಕಳೆದ ವರ್ಷ ಕೊರೊನಾದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIG NEWS : ಶಾಲೆಗಿಂತಲೂ ಮೊದಲೇ ಅಂಗನವಾಡಿಗಳು ಆರಂಭ? ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ.
ರಾಜ್ಯದ ಸಾಮಾನ್ಯ ಭವಿಷ್ಯ ನಿಧಿ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : 2021ನೇ ಸಾಲಿನ ಬಡ್ಡಿ ದರ ಶೇ.7.1 ನಿಗದಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now