Kannada News Now

1.8M Followers

BIG NEWS : ಶಾಲೆ, ಕಾಲೇಜುಗಳಿಗೆ ಮುಂದಿನ ಬೇಸಿಗೆ ರಜೆ ಕಡಿತ : ಸಚಿವ ಸುರೇಶ್ ಕುಮಾರ್

09 Feb 2021.12:35 PM

ಬೆಳಗಾವಿ : ಬೇಸಿಗೆ ರಜೆ ಕಡಿತದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ ಶುಭಸುದ್ಧಿ : ತುಟ್ಟಿ ಭತ್ಯೆ ಹೆಚ್ಚಳ!

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ಕಳೆದ ವರ್ಷ ಕೊರೊನಾದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BIG NEWS : ಶಾಲೆಗಿಂತಲೂ ಮೊದಲೇ ಅಂಗನವಾಡಿಗಳು ಆರಂಭ? ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ.

ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಾಮಾನ್ಯ ಭವಿಷ್ಯ ನಿಧಿ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : 2021ನೇ ಸಾಲಿನ ಬಡ್ಡಿ ದರ ಶೇ.7.1 ನಿಗದಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags