Kannada News Now

1.8M Followers

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಮನೆಗಳ `ಹಕ್ಕುಪತ್ರ ನೋಂದಣಿ' ಶುಲ್ಕ ಇಳಿಕೆ

26 Mar 2021.05:29 AM

ಬೆಂಗಳೂರು : ಪ್ರಧಾನಿ ಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಫಲಾನುಭವಿಗಳಿಗೆ ಹಕ್ಕುಪತ್ರ ನೋಂದಣಿ ಶುಲ್ಕವನ್ನು ಇಳಿಕೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಹೆಮ್ಮಾರಿ 'ಕೊರೊನಾ' ನರ್ತನ : 24 ಗಂಟೆಯಲ್ಲಿ 35,952 ಪಾಸಿಟಿವ್ ಕೇಸ್ ಪತ್ತೆ

ಫಲಾನುಭವಿಗಳಿಗೆ ಹಕ್ಕುಪತ್ರ ನೋಂದಣಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ 10 ರಿಂದ 4 ಸಾವಿರ ಮತ್ತು ಎಸ್ ಸಿ ಮತ್ತು ಎಸ್ ಟಿ ಸಮುದಾಯದವರಿಗೆ 4 ಸಾವಿರದಿಂದ 2 ಸಾವಿರಕ್ಕೆ ಇಳಿಸಲಾಗಿದೆ. ಫಲಾನುಭವಿಗಳು ಮನೆ ಮಾರಾಟ ಮಾಡಬೇಡಿ. ಮನೆ ಮಾಲೀಕತ್ವದ ಪತ್ರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬೇಸಿಗೆಯಲ್ಲಿ ಯಾವುದನ್ನೂ ತಿನ್ನಬೇಕು..? ಯಾವುದನ್ನು ತಿನ್ನಬಾರದು..ಇಲ್ಲಿದೆ ಪಟ್ಟಿ.!

ಪ್ರಧಾನಿ ಮೋದಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ಬಡವರು ಸೂರು ಇಲ್ಲದೇ ಜೀವನ ಸಾಗಿಸಬಾರದು. ಶಾಶ್ವತ ಸೂರು ಪ್ರತಿಯೊಬ್ಬ ನಾಗರಿಕರಿಗೆ ಕಲ್ಪಿಸಬೇಕು ಎಂಬ ಆಶಯವನ್ನು ಈಡೇರಿಸಲಾಗುತ್ತಿದೆ. ಎಲ್ಲ ಧರ್ಮ, ವರ್ಗದ ಜನರಿಗೆ ವಸತಿ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ವಸತಿ ಇಲಾಖೆ ಶರವೇಗದಲ್ಲಿ ನಿರ್ಮಾಣ, ಹಂಚಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags