Kannada News Now

1.8M Followers

ಹವಾಮಾನ ಇಲಾಖೆಯಿಂದ ವಿಶೇಷ ಸೂಚನೆ : ಎರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

31 Mar 2021.10:56 AM

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ.

ಗುಡ್ ನ್ಯೂಸ್ : ಸೆ.30 ರವರೆಗೆ ಆಮ್ಲಜನಕ ಸಾಗಿಸುವ ವಾಹನಗಳಿಗೆ ಪರ್ಮಿಟ್ ವಿನಾಯಿತಿ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನು ಮಂಗಳವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಮಂಗಳೂರು, ಶಿರಸಿ, ಕುಂದಾಪುರ, ಕಾರ್ಕಳ, ಪಣಂಬೂರು, ಸಿದ್ದಾಪುರ, ಯಲ್ಲಾಪುರದಲ್ಲಿ ಮಳೆಯಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಚಾಮರಾಜನಗರ, ಕೊಡಗು ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags