ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸರಿಗೆ ಗುಡ್ ನ್ಯೂಸ್ ನೀಡಿದ್ದು, ಚುನಾವಣೆ, ಹಬ್ಬಹರಿದಿನ, ಪ್ರತಿಭಟನೆ ಸೇರಿದಂತೆ ವಿಶೇಷ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗೆ ನೀಡಲಾಗುತ್ತಿದ್ದ ಆಹಾರ ಭತ್ಯೆವನ್ನ ಹೆಚ್ಚಿಸಿದೆ.
ವರ್ಗಾವಣೆ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಇದುವರೆಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿಗೆ ನೀಡಲಾಗುತ್ತಿದ್ದ ಆಹಾರ ಭತ್ಯೆವನ್ನ 100 ರೂ.ಯಿಂದ 200 ರೂ.ಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅದ್ರಂತೆ, ಈ ಆದೇಶ ತಕ್ಷಣದಿಂದ್ಲೇ ಜಾರಿಗೆ ಬರುವಂತೆ ಸೂಚಿಸಿದೆ.
ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಲ್ಲಿ `NSS' ಘಟಕ ಕಡ್ಡಾಯ : ಸಚಿವ ನಾರಾಯಣಗೌಡ
ಪೊಲೀಸ್ ಇಲಾಖೆ ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ, 'ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗುತ್ತಿದ್ದು, ಆಹಾರ ತಯಾರಕರು ಸಹ ಊಟ/ತಿಂಡಿ ಬೆಲೆ ಹೆಚ್ಚಿಸುತ್ತಿದ್ದಾರೆ.
ಈ ಮನವಿಯನ್ನ ಪುರಸ್ಕೃರಸಿರುವ ಸರ್ಕಾರ, ʼ ಗೃಹ ಇಲಾಖೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಅಧಿಕಾರಿ/ಸಿಬ್ಬಂದಿಗೆ ತಲಾ 100 ರೂ.ಯಿಂದ 200 ರೂ.ಗೆ ಹೆಚ್ಚಿಸಿʼ ಆದೇಶ ಹೊರಡಿಸಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now