ವಾರ್ತಾಭಾರತಿ

554k Followers

ದ.ಕ. ಎಸ್ಪಿ ಸೇರಿ ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

01 Apr 2021.7:49 PM

ಬಿ.ಎಂ.ಲಕ್ಷ್ಮೀ ಪ್ರಸಾದ್

ಬೆಂಗಳೂರು, ಎ.1: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಸೇರಿ ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ ಎಸ್ಪಿಯಾಗಿದ್ದ ಎಸ್.ಆರ್.ಭಗವಾನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಶಿವಮೊಗ್ಗ ಎಸ್ಪಿಯಾಗಿರುವ ಕೆ.ಎಂ.ಶಾಂತರಾಜು ಅವರನ್ನು ಬೆಂಗಳೂರು ಪೂರ್ವದ ಸಂಚಾರ ವಿಭಾಗ ಡಿಸಿಪಿ ಆಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿದ್ದ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Varthabharathi

#Hashtags