ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವ್ರು ಅವರು ಪ್ರಸಕ್ತ ಕೋವಿಡ್-19 ಪರಿಸ್ಥಿತಿ ಅವಲೋಕನ ಮತ್ತು ಲಸಿಕೆ ಕಾರ್ಯತಂತ್ರ ಕುರಿತು ಸಮಾಲೋಚನೆ ನಡೆಸಲು ಏಪ್ರಿಲ್ 8ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಇದೇ ತಿಂಗಳು 8 ತಾರೀಕಿನಂದು ಪ್ರಧಾನಿ ಮೋದಿಯವ್ರು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ. ಅದ್ರಂತೆ, ಈ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಭಾಗಿಯಾಗುವ ಸಾಧ್ಯತೆ ಇದೆ.
ಈ ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವವರು ಡೆಬಿಟ್ ಕಾರ್ಡ್ ಇಲ್ಲದೆ ಎಟಿಎಂಗಳಲ್ಲಿ ಹಣ ಡ್ರಾ ಮಾಡಬಹುದು
Disclaimer
This story is auto-aggregated by a computer program and has not been created or edited by Dailyhunt Publisher: Kannada News Now