*ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಏಪ್ರಿಲ್ 10ರಿಂದ ಏಪ್ರಿಲ್ 20ರ ವರೆಗೆ ರಾಜ್ಯದ ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾತ್ರಿ ಕೊರೊನಾ ಕರ್ಫ್ಯೂ ಜಾರಿ ಇರಲಿದೆ ಅಂತ ಸಿಎಂ ಬಿಎಸ್ವೈ ತಿಳಿಸಿದ್ದಾರೆ. ರಾತ್ರಿ 10ರಿಂದ ಬೆಳಗ್ಗೆ 5ರ ತನಕ ಈ ನಿಯಮ ಜಾರಿಯಲ್ಲಿ ಇರಲಿದೆ ಅಂತ ಹೇಳಿದ್ರು. ಇಂದು ಪ್ರಧಾನಿ ಮೋದಿಯವರ ನೇತೃತ್ವದ ನಡೆದ ಎಲ್ಲಾ ಸಿಎಂಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಬಿಎಸ್ವೈ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಮಾತನಾಡಿ ಅಗತ್ಯ ವಸ್ತುಗಳ ಸೇವೆಗಳು ಎಂದಿನಂತೆ ಇರಲಿದೆ ಅಂತ ಅವರು ಹೇಳಿದ್ರು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now