Kannada News Now

1.8M Followers

ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ `ಸೇತು ಬಂಧ' ಯೋಜನೆ : ಸಚಿವ ಸುರೇಶ್ ಕುಮಾರ್

09 Apr 2021.4:47 PM

ಚಿತ್ರದುರ್ಗ : ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ಸೇತು ಬಂಧ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

BIG BREAKING NEWS : ಡಿಸಿಎಂ ಗೋವಿಂದ ಕಾರಜೋಳಗೆ ಮತ್ತೆ ಕೊರೋನಾ ಪಾಸಿಟಿವ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗೆ ಭೌತಿಕ ತರಗತಿಗಳು ನಡೆದಿಲ್ಲ. ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತು ಬಂಧ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಅತ್ಯಾಚಾರಿ ಮಾಜಿ ಶಾಸಕನ ಪತ್ನಿಗೆ ಬಿಜೆಪಿ ಟಿಕೆಟ್ : ಬಿಜೆಪಿ ಸಂಸದ‌ನ ಬೆಂಬಲ

ರಾಜ್ಯದಲ್ಲಿ ಜೂನ್ 21 ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದ್ದು, 8,75,798 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ಹಾಜರಾಗುವ ಅರ್ಜಿ ಭರ್ತಿಯಾಗಿದೆ. ಮೇ. 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ ನೀಡಿದ ಕೇಂದ್ರ ಸಚಿವ : ಮುಂದಿನ ಒಂದೂವರೆ ತಿಂಗಳು ದೇಶದಲ್ಲಿ ರಸಗೊಬ್ಬರ ಬೆಲೆ ಏರಿಕೆ ಇಲ್ಲ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags