ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ತರುವವರೆಗೂ ಮುಷ್ಕರ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರಿಗೆ ಸರ್ಕಾರ ಶಾಕ್ ನೀಡಿದ್ದು, ಮುಷ್ಕರ ಹತ್ತಿಕ್ಕಲು ಕಾನೂನು ಅಸ್ತ್ರ ಪ್ರಯೋಗಿಸಿದೆ.
IPL 2021 : ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ `RCB' ಗೆ ರೋಚಕ ಗೆಲುವು
ಹೌದು, ಕಾನೂನಿನ ಮೂಲಕ ಸಾರಿಗೆ ನೌಕರರ ಮುಷ್ಕರವನ್ನ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಉಪಯುಕ್ತ ಸೇವೆ ಎಂದು ಪರಿಗಣಿಸಿ ಮುಷ್ಕರ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಲಾಗಿದೆ.
ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳೇ ಗಮನಿಸಿ : ಶೀಘ್ರವೇ `ಸೇತು ಬಂಧ' ಯೋಜನೆ ಆರಂಭ
ಕೈಗಾರಿಕಾ ವಿವಾದ ಕಾಯ್ದೆ 21(1) (d) ಅನ್ವಯ ಮುಷ್ಕರಕ್ಕೆ ತಡೆ ನೀಡಿ, ಮುಷ್ಕರ ನಿಷೇಧಿಸಿ ನಾಲ್ಕು ನಿಗಮಗಳಿಗೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ 8 ನಗರಗಳಲ್ಲಿ ಇಂದಿನಿಂದ `ನೈಟ್ ಕರ್ಪ್ಯೂ' : ಏನೇನಿರುತ್ತದೆ? ಏನೇನಿರುವುದಿಲ್ಲ? ಇಲ್ಲಿದೆ ಮಾಹಿತಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now