ಬೆಂಗಳೂರು: ಉಪಚುನಾವಣಾ ಕರ್ತವ್ಯ, ವಿದ್ಯಾಗಮ ಇನ್ನಿತರ ಕಾರಣಗಳಿಂದ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಶಿಕ್ಷಕರ ಕುಟುಂಬದವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಕಂಪದ ನೌಕರಿ ನೀಡಲು ನಿರ್ಧರಿಸಿದೆ.
ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ
ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೊರೊನಾದಿಂದ ಮೃತರಾದ ಶಿಕ್ಷಕರ 130 ಕುಟುಂಬಗಳಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಲವು ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia