ಕನ್ನಡದುನಿಯಾ

1.6M Followers

BIG NEWS: ಕೊರೊನಾಗೆ ಬಲಿಯಾದ ಶಿಕ್ಷಕರು; 130 ಕುಟುಂಬಕ್ಕೆ ಸರ್ಕಾರದಿಂದ ಅನುಕಂಪದ ನೌಕರಿ

27 May 2021.4:02 PM

ಬೆಂಗಳೂರು: ಉಪಚುನಾವಣಾ ಕರ್ತವ್ಯ, ವಿದ್ಯಾಗಮ ಇನ್ನಿತರ ಕಾರಣಗಳಿಂದ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಶಿಕ್ಷಕರ ಕುಟುಂಬದವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಕಂಪದ ನೌಕರಿ ನೀಡಲು ನಿರ್ಧರಿಸಿದೆ.

ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೊರೊನಾದಿಂದ ಮೃತರಾದ ಶಿಕ್ಷಕರ 130 ಕುಟುಂಬಗಳಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಲವು ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ.

ಇಂತಹ ಕುಟುಂಬಕ್ಕೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಅನುಕಂಪದ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನೀರ್ಧರಿಸಿದೆ ಎಂದರು.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags