ಕನ್ನಡದುನಿಯಾ

1.6M Followers

BIG BREAKING: ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3500 ರೂ.-ಸಿಎಂ ಯಡಿಯೂರಪ್ಪ ಮಾಹಿತಿ

29 May 2021.7:18 PM

ಬೆಂಗಳೂರು: ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಯೋಜನೆ ಮಾಹಿತಿ:

ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ ನೀಡಲಾಗುವುದು

ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿ ಆಶ್ರಯ

ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳಿಗೆ ಸೇರ್ಪಡೆ

10 ನೇ ತರಗತಿ ಪೂರೈಸಿದವರಿಗೆ ಲ್ಯಾಪ್ ಟಾಪ್, ಟ್ಯಾಬ್

21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ -ಉನ್ನತ ಶಿಕ್ಷಣ, ಮದುವೆಗೆ ನೆರವು

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಿಸಿ ಸಬಲೀಕರಣಕ್ಕೆ ಕ್ರಮ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags