ನವದೆಹಲಿ : ಕೇಂದ್ರ ಸರ್ಕಾರವು ಆಧಾರ್-ಪಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ ಜೂನ್ 30 ರ ಗಡುವು ನೀಡಿದ್ದು, ಆಧಾರ್-ಪಾನ್ ಜೋಡಣೆ ಮಾಡದವರಿಗೆ ಸಂಬಳ ಸಿಗದಂತೆ ಮಾಡಲು ಹೊರಟಿದೆ.
ಅನ್ ಲಾಕ್ 2.0 : ರಾಜ್ಯದ ಈ 4 ಜಿಲ್ಲೆಗಳಿಗೆ ಅರ್ಧ ರಿಲೀಫ್
ಜೂನ್ 30 ರೊಳಗೆ ನೌಕರರ ಆಧಾರ್-ಪಾನ್ ಲಿಂಕ್ ಆಗಬೇಕು. ಆ ಪ್ರಕ್ರಿಯೆ ಪೂರ್ಣಗೊಳಿಸಲು ನೌಕರ ವಿಫಲನಾದರೆ, ಆತನಿಗೆ ಮುಂದಿನ ತಿಂಗಳು ವೇತನ ಕೊಡಬೇಡಿ ಎಂದು ಕಂಪನಿಗಳಿಗೆ ಆದಾಯ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
BIG NEWS : ರಾಜ್ಯ ಸರ್ಕಾರಕ್ಕೆ ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿ ವರದಿ ಸಲ್ಲಿಕೆ : ಶೀಘ್ರವೇ ಕಾಲೇಜು ಆರಂಭ!
ವಿಶಿಷ್ಟ ಗುರುತಿನ ಸಂಖ್ಯೆ ಆಧಾರ್ ಹಾಗೂ 10 ಅಂಕಿಗಳ ಪಾನ್ ಲಿಂಕ್ ಮಾಡುವುದಕ್ಕೆ ಹಲವು ಬಾರಿ ಗಡುವು ನೀಡಿದರೂ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಸಿಹಿಸುದ್ದಿ : 25 ಲಕ್ಷ ಗ್ರಾಮೀಣ ಮನೆಗಳಿಗೆ 'ನಲ್ಲಿ ನೀರಿನ ಸಂಪರ್ಕ'
Disclaimer
This story is auto-aggregated by a computer program and has not been created or edited by Dailyhunt Publisher: Kannada News Now