Kannada News Now

1.8M Followers

ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಸಿಹಿಸುದ್ದಿ : ನಾಳೆ ವರ್ಗ ವೇಳಾಪಟ್ಟಿ ಪ್ರಕಟ!

27 Jun 2021.06:44 AM

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶಿಕ್ಷಕರ ವರ್ಗಾವಣೆ ನಿಯಮವನ್ನು ಅಂತಿಮಗೊಳಿಸಿರುವ ಶಿಕ್ಷಣ ಇಲಾಖೆ ನಾಳೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ಯೆಲ್ಲೋ' ಅಲರ್ಟ್ ಘೋಷಣೆ

ಶಿಕ್ಷಕರ ವರ್ಗಾವಣೆ ಕಾಯಿದೆಯ ತಿದ್ದುಪಡಿ ನಿಯಮಗಳನ್ನು ಸರ್ಕಾರ ಅಂತಿಮಗೊಳಿಸಿದ್ದು, ಸೋಮವಾರ ವರ್ಗಾವಣೆ ವೇಳಾಪಟ್ಟಿ ಹಾಗೂ ಮಾರ್ಗಸೂಚಿಗಳನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

`SBI' ಗ್ರಾಹಕರಿಗೆ ಮಹತ್ವದ ಮಾಹಿತಿ : ಹಣ ಹಿಂಪಡಿಕೆ ನಿಯಮ ಬದಲಾವಣೆ, ʼಜುಲೈ1ʼ ರಿಂದ ಹೊಸ ನಿಯಮ ಅನ್ವಯ

ವರ್ಗಾವಣೆ ನಿಯಮ ಪ್ರಶ್ನಿಸಿ ಶಿಕ್ಷಕರು ಮತ್ತೆ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆ ಕಾಯ್ದಗೆ ತಿದ್ದುಪಡಿ ತಂದಿರುವ ಸರ್ಕಾರ, ಕರಡು ಪ್ರತಿ ರೂಪಿಸಿ ಸಾರ್ವಜನಿಕರ ಆಕ್ಷೇಪಣೆ ಆಹ್ವಾನಿಸಿತ್ತು. ಸಾವಿರಕ್ಕೂ ಹೆಚ್ಚಿನ ಆಕ್ಷೇಪಣೆಗಳು ಬಂದಿದ್ದು, ಇದನ್ನು ಪರಿಶೀಲಿಸಿ ಅಂತಿಮ ನಿಯಮಗಳನ್ನು ರೂಪಿಸಿ, ಶುಕ್ರವಾರ ಆದೇಶ ನೀಡಿದೆ.

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags