ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಶಿಕ್ಷಕರ ವರ್ಗಾವಣೆ ನಿಯಮವನ್ನು ಅಂತಿಮಗೊಳಿಸಿರುವ ಶಿಕ್ಷಣ ಇಲಾಖೆ ನಾಳೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯದಲ್ಲಿ 3 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ಯೆಲ್ಲೋ' ಅಲರ್ಟ್ ಘೋಷಣೆ
ಶಿಕ್ಷಕರ ವರ್ಗಾವಣೆ ಕಾಯಿದೆಯ ತಿದ್ದುಪಡಿ ನಿಯಮಗಳನ್ನು ಸರ್ಕಾರ ಅಂತಿಮಗೊಳಿಸಿದ್ದು, ಸೋಮವಾರ ವರ್ಗಾವಣೆ ವೇಳಾಪಟ್ಟಿ ಹಾಗೂ ಮಾರ್ಗಸೂಚಿಗಳನ್ನು ಸರ್ಕಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
`SBI' ಗ್ರಾಹಕರಿಗೆ ಮಹತ್ವದ ಮಾಹಿತಿ : ಹಣ ಹಿಂಪಡಿಕೆ ನಿಯಮ ಬದಲಾವಣೆ, ʼಜುಲೈ1ʼ ರಿಂದ ಹೊಸ ನಿಯಮ ಅನ್ವಯ
ವರ್ಗಾವಣೆ ನಿಯಮ ಪ್ರಶ್ನಿಸಿ ಶಿಕ್ಷಕರು ಮತ್ತೆ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now