Kannada News Now

1.8M Followers

ರಾಜ್ಯ ಸರ್ಕಾರದಿಂದ 'ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ : 7 `IAS' ಅಧಿಕಾರಿಗಳ ವರ್ಗಾವಣೆ

30 Jun 2021.09:41 AM

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ, ಮೇಜರ್ ಸರ್ಚರಿಯನ್ನು ಮಾಡಲಾಗಿದೆ. 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕುಗೊಳಿಸಿದೆ.

ಹೀಟ್ ವೇವ್ ನಿಂದ ತತ್ತರಿಸಿದ ಕೆನಡಾ : ತಾಪಮಾನಕ್ಕೆ ಕರಗಿದ ರಸ್ತೆ, ಮನೆಗಳು

ಸಿ. ಶಿಖಾ, ಅಜಯ್ ನಾಗಭೂಷಣ್, ಸಲ್ಮಾ ಫಾಹಿಮಾ, ಕಣಗವಲ್ಲಿ, ರಘುನಂದನ್ ಮೂರ್ತಿ, ಎಂ.ಎಸ್.ಅರ್ಚನಾ, ರಮ್ಯಾ ಸೇರಿ ಒಟ್ಟು 7 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ನಿಮ್ಮ ಪ್ಯಾನ್ ಮತ್ತು ಆಧಾರ್ ಆನ್ ಲೈನ್ ನಲ್ಲಿ ಲಿಂಕ್ ಆಗಿದೆಯೇ ಎಂದು ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.ಶಿಖಾ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

ಅಜಯ್ ನಾಗಭೂಷಣ್ ಅವರನ್ನು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಸಲ್ಮಾ ಫಾಹಿಮಾರನ್ನು ಬೆಂಗಳೂರು ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯಕ್ಕೆ ವರ್ಗಾವಣೆ ಮಾಡಲಾಗಿದೆ.

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಚಿವರ ಮಂಡಳಿಯ ಸಭೆ : ಕೋವಿಡ್ ಪರಿಸ್ಥಿತಿ ಕುರಿತು ಚರ್ಚೆ ಸಾಧ್ಯತೆ

ಕಣಗವಲ್ಲಿ ಪರೀಕ್ಷಾ ನಿಯಂತ್ರಕರು, ಕೆಪಿಎಸ್ ಸಿ, ರಘುನಂದನ್ ಮೂರ್ತಿ ಹೆಚ್ಚುವರಿ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ,, ಎಂ.ಎಸ್. ಅರ್ಚನಾ-ಸದಸ್ಯರು, ಕೆಎಟಿ ಬೆಂಗಳುರು, ರಮ್ಯಾ ಎಸ್ ಕಾರ್ಯಕಾರಿ ನಿರ್ದೇಶಕರು, ಪರೀಕ್ಷಾ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags