ಕೊರೊನಾ 2 ನೇ ಅಲೆಯಲ್ಲಿ ದೇಶದಾದ್ಯಂತ ಸಾವಿರಾರು ಮಂದಿ ಸೋಂಕಿತರು ಮೃತಪಟ್ಟಿದ್ದರು. ಅಲ್ಲದೇ ಸಕಾಲಕ್ಕೆ ಆಕ್ಸಿಜನ್ ಸಿಗದ ಕಾರಣದಿಂದಲೂ ಬಹಳಷ್ಟು ಸಾವು ಸಂಭವಿಸಿತ್ತು.
ಇದೀಗ ಕೊರೊನಾ ಸೋಂಕು ಕಡಿಮೆಯಾಗುತ್ತಾ ಬಂದಿದ್ದು, ಲಾಕ್ ಡೌನ್ ಹಂತಹಂತವಾಗಿ ಸಡಿಲಗೊಳಿಸಲಾಗುತ್ತಿದೆ. ಇದರ ಮಧ್ಯೆ ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಮುಂದಿನ 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia