ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ದೇಹದಾರ್ಢ್ಯತೆ ಪರೀಕ್ಷೆಯನ್ನು ಜುಲೈ ಅಂತ್ಯಕ್ಕೆ ಮುಂದೂಡಲಾಗಿದೆ.
ಎಚ್ ಐವಿ, ಏಡ್ಸ್ ರೋಗಿಗಳಿಗೆ ಕೋವಿಡ್-19 ಸೋಂಕು ತಗುಲುವ ಸಾಧ್ಯತೆ ಕಡಿಮೆ : ಏಮ್ಸ್ ಸಂಶೋಧನೆ
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಯ ದೇಹದಾರ್ಢ್ಯತೆ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗೃಹ ಇಲಾಖೆಯು ಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ಯೆಲ್ಲೋ' ಅಲರ್ಟ್ ಘೋಷಣೆ
ಪಿಎಸ್ ಐ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಜುಲೈ 5 ರಂದು ದೈಹಿಕ ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆ ನಿರ್ಧರಿಸಿತ್ತು.
BIG NEWS : ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿ : ಸುಪ್ರೀಂಕೋರ್ಟ್ ಮಹತ್ವದ ಆದೇಶ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now