ಬೆಂಗಳೂರು : ವಿವಿಧ ಕಾರಣಗಳಿಂದ ಅನುದಾನಿತ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಜುಲೈ 9ರವರೆಗೆ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ' ಅಲರ್ಟ್ ಘೋಷಣೆ
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದು ' ದಿನಾಂಕ 31:12:2015 ರ ಪೂರ್ವದಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ಮರಣ, ರಾಜೀನಾಮೆ ಹಾಗೂ ಇತ ಕಾರಣಗಳಿಂದ ಖಾಲಿ ಇರುವ ಹುದ್ದೆಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡು ನೇಮಕಾತಿ ಪ್ರಕ್ರಿಯೆ ಇಲಾಖೆ ಹಂತದಲ್ಲಿ ಬಾಕಿ ಇರುವ 257 ಭೋದಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ನೇಮಕಾತಿ ಆದೇಶವನ್ನು 22 ನೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ನಂತರ ನೀಡಲು ಸರ್ಕಾರದ ಸಹಮತಿ ನೀಡಲಾಗಿದೆ ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದೆ, ಅದರಂತೆ ಮೇಲ್ಕಂಡ ಖಾಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮೋದಿಸಿದೆ ಎಂದು ಆದೇಶ ಹೊರಡಿಸಿದ್ದಾರೆ .
'ವಿದ್ಯಾ ಸಂಸ್ಥೆಗಳು ಮಾರಾಟ ಕೇಂದ್ರವಾಗಿವೆ , ಪಾಪ ಯಡಿಯೂರಪ್ಪರಿಗೆ ಕಣ್ಣು ಬೇರೆ ಕಾಣಲ್ಲ' : H.D ರೇವಣ್ಣ ವಾಗ್ಧಾಳಿ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now