Kannada News Now

1.8M Followers

karnataka madhyama academy : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರು/ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

26 Jul 2021.1:11 PM

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡಮಿಗೆ ಅಧ್ಯಕ್ಷರು/ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

BIG BREAKING NEWS : ರಾಜಭವನಕ್ಕೆ ತೆರಳಿ, ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ಬಿಎಸ್ ಯಡಿಯೂರಪ್ಪ ರಾಜೀನಾಮೆ

ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿ (5) ರ ನಿಯಮ 5.1 ರ ಪ್ರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಕೆ. ಸದಾಶಿವ ಶೆಣೈ ಅವರನ್ನು ನೇಮಕ ಮಾಡಲಾಗಿದ್ದು, ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ. ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೊಡ್ಲಿ ಗುರುರಾಜ್, ಶಿವನಾಂದ ತಗಡೂರು, ಸಿ.ಕೆ. ಮಹೇಂದರ್, ಜಗನ್ನಾಥ ಬಾಳ, ದೇವೇಂದ್ರಪ್ಪ ಕಪನೂರು, ಕೆ.ವಿ. ಶಿವಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

BSY Resign : ನಾಳೆಯ ಕರ್ನಾಟಕಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ?

BS Yediyurappa Resign: ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ಹೋಗಿ ಬಿಎಸ್ ವೈ ರಾಜೀನಾಮೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags