ಸುದ್ದಿಒನ್

62k Followers

ನೂತನ ಸಿಎಂ ಆಗಿ ಆಯ್ಕೆಯಾದ ಬಸವರಾಜ್ ಬೊಮ್ಮಯಿ

27 Jul 2021.8:01 PM

ಬೆಂಗಳೂರು: ರಾಜ್ಯದ ನೂತನ ಸಿಎಂ ಯಾರಾಗ್ತಾರೆ ಅನ್ನೋದೇ ಸದ್ಯದ ಪ್ರಶ್ನೆಯಾಗಿತ್ತು.

ಇದೀಗ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನ ಆಯ್ಕೆ ಮಾಡಲಾಗಿದೆ. ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗಿದೆ.

ಹೈಕಮಾಂಡ್ ಗೆ ಬಸವರಾಜ್ ಬೊಮ್ಮಾಯಿ ಮೇಲೆ ಹೆಚ್ವು ಒಲವಿದ್ದ ಕಾತಣ ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಸದ್ಯ ಗೃಹ ಸಚಿವರಾಗಿದ್ದ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ದೆಹಲಿಯಿಂದ ಬಂದಿರುವ ವೀಕ್ಷಕರ ಜೊತೆ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತಿಳಿಸಲಾಗಿದೆ. ರೇಸ್ ನಲ್ಲಿದ್ದ ಮುರುಗೇಶ್ ನಿರಾಣಿಗೆ ಬೇಸರ ಉಂಟಾಗಿದೆ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Suddione

#Hashtags