Kannada News Now

1.8M Followers

Good news for KSRTC employees : ಸಾರಿಗೆ ನೌಕರರಿಗೆ `DA' ಪಾವತಿಗೆ ಸೂಚನೆ

29 Jul 2021.06:08 AM

ಬೆಂಗಳೂರು : ಸಾರಿಗೆ ಇಲಾಖೆಯ ನೌಕರರಿಗೆ (Employee of Transport Department) ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ.21.50 ರಷ್ಟು ಹೆಚ್ಚಳ ಮಾಡಿ ಪಾವತಿಸುವಂತೆ ಎಲ್ಲ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

7th Pay Commission : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ

ರಾಜ್ಯ ಸರ್ಕಾರವು ಜುಲೈ 27 ರಂದು ಶೇ.11.25 ರಿಂದ ಶೇ. 21.50 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಆದೇಶದನ್ವಯ ನೌಕರರ ವೇತನಕ್ಕೆ ಹೆಚ್ಚುವರಿ ತುಟ್ಟಿಭತ್ಯೆ ಹೆಚ್ಚಳ ಮಾಡಿ ಪಾವತಿಸಬೇಕು ಎಂದು ಕೆಎಸ್‌ಆರ್ ಟಿಸಿಯ ಮುಖ್ಯ ಲೆಕ್ಕಾಧಿಕಾರಿಗಳು ಸೂಚನೆ ನೀಡಿರುವುದಾಗಿ ಕೆಆರ್ ಆರ್ ಟಿಸಿ ತಿಳಿಸಿದೆ.

Indian railway : ರೈಲು ಪ್ರಯಾಣಿಕರೇ ಗಮನಿಸಿ : ಆನ್ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಲು ಹೊಸ ನಿಯಮ ಜಾರಿ

Paytm Requierment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ʼPaytmʼನಿಂದ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags