Kannada News Now

1.8M Followers

'ಸಮಗ್ರ ಶಿಕ್ಷಣ ಯೋಜನೆ'ಯಡಿ ಕಾರ್ಯನಿರ್ವಹಿಸುತ್ತಿರುವ 'ಶಿಕ್ಷಕ'ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 2ನೇ ಕಂತಿನ 4 ತಿಂಗಳ ಅನುದಾನ ಬಿಡುಗಡೆ

19 Aug 2021.6:20 PM

ಬೆಂಗಳೂರು : 2021-22ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವೇತನ ವೆಚ್ಚದ ಬಾಬ್ತುಗಳಿಗೆ ಎರಡನೇ ಕಂತಿನ 4 ತಿಂಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಮೂಲಕ ಸಮಗ್ರ ಶಿಕ್ಷಣ ಯೋಜನೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.

ಅಲೆಮಾರಿ/ಅರೆಮಾರಿ ಜನಾಂಗದವರಿಂದ ಮನೆ ನಿರ್ಮಾಣ ಕೋರಿ ಅರ್ಜಿ ಆಹ್ವಾನ

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಆರ್ ಎಸ್ ನಾಧನ್ ನಡವಳಿಗಳನ್ನು ಹೊರಡಿಸಿದ್ದು, 2021-22ನೇ ಸಾಲಿನ ಅಯವ್ಯಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವೇತನ ಬಾಬ್ತಿಗೆ ನಿಗದಿಪಡಿಸಿರುವ ಒಟ್ಟಾರೆ ಅನುದಾನದಲ್ಲಿ 2ನೇ ಕಂತಿನ 4 ತಿಂಗಳ ಅನುದಾನ ಬಿಡುಗಡೆಗೊಳಿಸಿ, ಆದೇಶಿಸಲಾಗಿದೆ.

Big Breaking News : ಸ್ವಾತಂತ್ರ್ಯ ದಿನದ Rallyಯಲ್ಲಿ ರಾಷ್ಟ್ರಧ್ವಜ ಹಿಡಿದವರ ಮೇಲೆ ತಾಲಿಬಾನ್ ಉಗ್ರರ ಗುಂಡಿನ ಸುರಿಮಳೆ, ಹಲವರು ಸಾವು

ಒಟ್ಟಾರೆ ಅನುದಾನದಲ್ಲಿ ಮೊದಲನೇ ಕಂತಿನ 5 ತಿಂಗಳ ಅನುದಾನವಾಗಿ ರೂ.68,123.41 ಲಕ್ಷಗಳನ್ನು ಬಿಡುಗಡೆಗೊಳಿಸಿ, ಆದೇಶಿಸಲಾಗಿದೆ. ಪ್ರಸ್ತುತ 2021-22ನೇ ಸಾಲಿನ ಅಯವ್ಯಯದಲ್ಲಿ 2ನೇ ಕಂತಿನ 4 ತಿಂಗಳ ಅನುದಾನ ಬಿಡುಗಡೆ ಮಾಡಿ ಅನಮತಿ ನೀಡಿ ಆದೇಶಿಸಿದ್ದಾರೆ.

ವಕ್ಪ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ : ಮುಜರಾಯಿ ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ - ಸಚಿವೆ ಶಶಿಕಲಾ ಜೊಲ್ಲೆ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags