ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಹತ್ವದ ಮಾಹಿತಿ ನೀಡಿದ್ದು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಿಗೆ ಕರ್ತವ್ಯಗಳು ಮತ್ತು ಜವಾಬ್ದಾರಿ ತಿಳಿಸಿಕೊಡುವ ಸಲುವಾಗಿ ಕಾರ್ಯಾಗಾರ ಆಯೋಜಿಸುವ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದೆ.
'TET' ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವ 'ಬಿ.ಸಿ ನಾಗೇಶ್' ಮುಖ್ಯ ಮಾಹಿತಿ
ಮಹತ್ವಕಾಂಕ್ಷಿ ಯೋಜನೆಗಳಾದ ಉದ್ಯೋಗ ಖಾತ್ರಿ, ಸ್ವಚ್ಛ ಭಾರತ್ ಮಿಷನ್, ಕೆರೆಗಳು ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಜೀವ ವೈವಿದ್ಯತೆ, ಕೋವಿಡ್ ನಿರ್ವಹಣೆ, ಜಲಜೀವನ್ ಮಿಷನ್ ಮತ್ತಿತರ ಮಾಹಿತಿ ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಆಧಾರಿತ ಆಯು-ವ್ಯಯ ಗ್ರಾಪಂ ಗ್ರಂಥಾಲಯ ಬಲವರ್ಧನೆ, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಬಲಪಡಿಸುವ ದೃಷ್ಟಿಯಿಂದ ಕಾರ್ಯಾಚಟುವಟಿಕೆ ಕೈಗೊಳ್ಳುವ ಕುರಿತು ತರಬೇತಿ ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಗುತ್ತದೆ .
Disclaimer
This story is auto-aggregated by a computer program and has not been created or edited by Dailyhunt Publisher: Kannada News Now