ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಕರ್ನಾಟಕದಲ್ಲಿ ಆಗಸ್ಟ್ 23ರಿಂದ ಮೊದಲ ಹಂತದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಕಾರ್ಮಿಕರು ಕೆಲಸಕ್ಕೆ ಹೋಗುವಾಗ ಮೃತಪಟ್ಟರೂ ಪರಿಹಾರ ನೀಡಬೇಕು : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆ ಆರಂಭದ ಬಗ್ಗೆ ಸರ್ಕಾರಿ, ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ.
ಪುನರ್ ಸಂಘಟನೆ ನಂತರ ವ್ಯಕ್ತಿ ಎರಡೂ ರಾಜ್ಯದಲ್ಲಿ ಮೀಸಲಾತಿ ಸೌಲಭ್ಯ ಪಡೆಯಬಹುದು : ಸುಪ್ರೀಂ ಕೋರ್ಟ್
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪೋಷಕರೂ ಸಹ ಕೊವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಉಳಿದಂತೆ ಶಾಲೆ ಆರಂಭಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ. ಮಾರ್ಗಸೂಚಿ ಅನ್ವಯ ತರಗತಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.
BIG NEWS : ಕರ್ನಾಟಕದಲ್ಲಿ ಲಸಿಕೆ ಪಡೆದ 13,768 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ!
ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆ ಆರಂಭ ಮಾಡಲು ಸಿದ್ಧತೆ ನಡೆದಿದೆ. ಹಂತ ಹಂತವಾಗಿ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಶೇ.2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣ ಇರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಉಡುಪಿ, ಹಾಸನ ಹೊರತುಪಡಿಸಿ ಮಿಕ್ಕೆಲ್ಲಾ ಕಡೆಗಳಲ್ಲೂ 9 ರಿಂದ 12 ನೇ ತರಗತಿಗಳಿಗೆ ಮೊದಲ ಹಂತದಲ್ಲಿ ಶಾಲೆ ಶುರುವಾಗಲಿದೆ.
ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗದವರಿಗೆ ಭರ್ಜರಿ ಸಿಹಿಸುದ್ದಿ : ಶಿಕ್ಷಣ, ಉದ್ಯಮ, ಉದ್ಯೋಗಾವಕಾಶಕ್ಕೆ ಹೊಸ ಯೋಜನೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now