Kannada News Now

1.8M Followers

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ಸೆ. 5ರಿಂದ ಕೌನ್ಸಿಲಿಂಗ್

23 Aug 2021.06:47 AM

ತುಮಕೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ವರ್ಗಾವಣೆಗೆ ಸೆಪ್ಟೆಂಬರ್ 5 ರಿಂದಲೇ ಕೌನ್ಸಿಲಿಂಗ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

`RBI' ನಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ : ಡೆಬಿಟ್, ಕ್ರೆಡಿಟ್ ಕಾರ್ಡ್ ಸಂಖ್ಯೆ, ಅವಧಿ, CVV ನೆನಪಿಟ್ಟುಕೊಳ್ಳಿ!

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಿಕ್ಷಕರ ವರ್ಗಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು. ಮುಂದಿನ ಮಾಹೆಯ 5 ರಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಯಾವುದೇ ಗೊಂದಲಕ್ಕೆ‌ ಅವಕಾಶವಿಲ್ಲದೆ ಸುಮಾರು 35-40 ಸಾವಿರ ಶಿಕ್ಷಕರನ್ನು ಅವರು ಬಯಸಿದ ಸ್ಥಳಕ್ಕೆ ವರ್ಗಾವಣೆ ‌ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ರಾಜ್ಯದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : 18 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ

ಇನ್ನು ಮುಂದೆ ರಾಜ್ಯದಲ್ಲಿ ಟಿ.ಇ.ಟಿ. ಪರೀಕ್ಷೆ ಗಳನ್ನು‌ 6 ತಿಂಗಳಿಗೊಮ್ಮೆ ನಿಗಧಿತ ದಿನಾಂಕಗಳಂದು ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ನೀವು 'ಫ್ಲಾಟ್ ಖರೀದಿ'ಸೋ ಯೋಚನೆಯಲ್ಲಿದ್ದೀರಾ.? ಹಾಗಿದ್ದರೇ ಇಲ್ಲಿದೆ 'ರಾಜ್ಯ ಸರ್ಕಾರ'ದಿಂದ ಸುವರ್ಣಾವಕಾಶ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags