ಬೆಂಗಳೂರು : ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಘೋಷಿಸಿದ್ದಾರೆ. ಶಾಲಾ ಕಾಲೇಜು ತೆರೆಯೋ ಸಂಬಂಧ ತಜ್ಞರೊಂದಿಗೆ ಚರ್ಚಿಸಲಾಗಿದೆ. ಮೊದಲ ಹಂತದಲ್ಲಿ 9, 10, 11 ಹಾಗೂ 12ನೇ ತರಗತಿಯನ್ನು ಆಗಸ್ಟ್ 23ರಿಂದ ತೆರೆಯೋದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಶಾಲಾ-ಕಾಲೇಜುಗಳನ್ನು ವಾರದಲ್ಲಿ ಎರಡು ಬ್ಯಾಚ್ ನಂತೆ ತರಗತಿ ಆರಂಭಕ್ಕೆ ತಿಳಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮದೊಂದಿಗೆ ಆರಂಭಿಸೋದಕ್ಕೆ ಅನುಮತಿಸಲಾಗಿದೆ.
Good News: ಆಕ್ಟೋಬರ್ ವೇಳೆಗೆ ಭಾರತದಲ್ಲಿ ಲಭ್ಯವಾಗಲಿದೆ ಇನ್ನೂ 4 ಕಂಪನಿಗಳಿಂದ ಕೊರೊನಾ ಲಸಿಕೆ
ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ - ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ಪ್ರೀತ್ಸೆ ಅಂತ ಬಾಲಕಿ ಹಿಂದೆ ಬಿದ್ದು ಕೊಲೆ ಮಾಡಿದ ಪಾಗಲ್ ಪ್ರೇಮಿ
ಈ ನಡುವೆ ಪ್ರಾಥಮಿಕ ಮೂಲಗಳ ಪ್ರಕಾರ ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಏನಿರಲ್ಲ? ಏನಿರುತ್ತದೆ? ಎನ್ನುವದನ್ನು ನೋಡುವುದಾದ್ರೆ
ಏನಿರಲ್ಲ? ಬಾರ್, ಥಿಯೇಟರ್, ಹೋಟೆಲ್ (ಪಾರ್ಸಲ್ಗೆ ಮಾತ್ರ ಅವಕಾಶ), ಬಸ್ ಸಂಚಾರ, ಆಟೋ, ಕಾರು ಈ ಸಮಯದಲ್ಲಿ ವಾಹನ ಸಂಚಾರ ಮಾಡೋದಕ್ಕೆ ಅವಕಾಶವಿಲ್ಲ (ಅಗತ್ಯ ಸೇವೆಯನ್ನು ಹೊರತು ಪಡಿಸಿ) ಮದುವೆ, ಪಾರ್ಟಿ
ಏನಿರುತ್ತದೆ: ಆಸ್ಪತ್ರೆ, ವೈದ್ಯಕೀಯ ಚಿಕಿತ್ಸ ಘಟಕಗಳಿಗೆ ಅವಕಾಶ,
*ನೈಟ್ ಕರ್ಫ್ಯೂ ನಲ್ಲಿ ಯಾವುದಕ್ಕೆಲ್ಲ ಅವಕಾಶ ನೀಡಲಾಗುವುದು ಎನ್ನುವುದರ ಬಗ್ಗೆ ಇಂದು ರಾತ್ರಿ ರಾಜ್ಯ ಸರ್ಕಾರದಿಂದ ಆದೇಶ ಹೊರ ಬೀಳಲಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now