ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ತಾಂತ್ರಿಕ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
Big shock for illegal 'BPL' cardholders : ರಾಜ್ಯದಲ್ಲಿ 85 ಸಾವಿರ `ಅನರ್ಹ ಬಿಪಿಎಲ್' ಕಾರ್ಡ್ ಗಳು ರದ್ದು!
ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕೆಲವು ಶಿಕ್ಷಕರಿಗೆ ಮಾತ್ರ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈ ಶಿಕ್ಷಕರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಲಾಗಿದೆ ಎಂದು ಬರುತ್ತಿದೆ.
BREAKING NEWS : ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ
Rain In Karnataka : ರಾಜ್ಯದಲ್ಲಿ ಇಂದಿನಿಂದ ಆಗಸ್ಟ್ 15 ರವರೆಗೆ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಣೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now