*ಅಕ್ಷರ
ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಹೀಗಿದೆ:
ವೆಬ್ಸೈಟ್ ವಿಳಾಸ: https://serviceonline.gov.in/karnataka
ಸಲ್ಲಿಸಬೇಕಾದ ದಾಖಲೆಗಳು
- ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ (ಸ್ಮಾರ್ಟ್ಕಾರ್ಡ್ ಅಥವಾ ಗುರುತಿನ ಚೀಟಿಯ ದೃಢೀಕೃತ ಪ್ರತಿ)
- ವಿದ್ಯಾರ್ಥಿ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
ಕಾರ್ಮಿಕರಿಗೆ ವೈದ್ಯಕೀಯ ನೆರವು : ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿ ಟ್ರಾನ್ಸ್ಪ್ಲಾಂಟೇಷನ್, ಕ್ಯಾನ್ಸರ್, ಆಂಜಿಯೋಪ್ಲಾಸ್ಟಿ, ಕಣ್ಣು, ಅರ್ಥೊಪೆಡಿಕ್, ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಗಾಲ್ ಬ್ಲಾಡರ್ ತೊಂದರೆ, ಮೆದುಳಿನ ರಕ್ತಸ್ರಾವ ಚಿಕಿತ್ಸೆಗೆ ರೂ. 1,000/- ದಿಂದ ರೂ,10,000/-ವರೆಗೆ ಮತ್ತು ಆರೋಗ್ಯ ತಪಾಸಣೆಗೆ ರೂ. 500/-ರಿಂದ ರೂ. 1000/-ವರೆಗೆ ಧನ ಸಹಾಯ ನೀಡಲಾಗುವುದು. ಕಾರ್ಮಿಕರಿಗೆ ಕೆಲಸದ ವೇಳೆಯಲ್ಲಿ ಅಪಘಾತವಾದಲ್ಲಿ ಧನ ಸಹಾಯ: ಕನಿಷ್ಠ ರೂ. 1000/- ಗರಿಷ್ಠ ರೂ 3000/- ವರೆಗೆ ಧನ ಸಹಾಯ ನೀಡಲಾಗುವುದು. ಸೌಲಭ್ಯ ಪಡೆಯುವ ಕಾರ್ಮಿಕರು ಅಪಘಾತವಾದ 3 ತಿಂಗಳೊಳಗೆ ಅರ್ಜಿ ಸಲ್ಲಿಸತಕ್ಕದ್ದು.
Unbelievable But True : ವಿಭಜನೆಯ ನಂತ್ರವೂ ಪಾಕಿಸ್ತಾನದಲ್ಲಿ ಒಂದು ವರ್ಷ ʼಭಾರತೀಯ ಕರೆನ್ಸಿʼ ಬಳಕೆಯಲ್ಲಿತ್ತು.!!
Disclaimer
This story is auto-aggregated by a computer program and has not been created or edited by Dailyhunt Publisher: Kannada News Now