Kannada News Now

1.8M Followers

BREAKING NEWS : ರಾಜ್ಯದ ಜನತೆಗೆ 'ಗುಡ್ ನ್ಯೂಸ್' : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ : 24 ಗಂಟೆಯಲ್ಲಿ 973 ಪಾಸಿಟಿವ್ ಕೇಸ್ ಪತ್ತೆ

06 Sep 2021.7:14 PM

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ 973 ಕೋವಿಡ್ ಪಾಸಿಟಿವ್ ಸೋಂಕು ದೃಡವಾಗಿದೆ.

ರಾಜ್ಯದಲ್ಲಿ ಇಂದು 973 ಮಂದಿಗೆ ಸೋಂಕು ತಗುಲಿದ್ದು,. 17 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮನೆಯಲ್ಲಿ ಮಲಗಿದ್ದಾಗ ಇಲಿ ಕಚ್ಚಿ ವ್ಯಕ್ತಿ ಸಾವು

ಹಾಗೂ., 24 ಗಂಟೆಯಲ್ಲಿ 1071 ಜನ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.69% ರಷ್ಟು ಇದೆ. 17,386 ಸಕ್ರಿಯ ಪ್ರಕರಣಗಳು ಇದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ಬೆಂಗಳೂರಿನಲ್ಲಿ ಇಂದು ಹೊಸದಾಗಿ 243 ಜನರಿಗೆ ಸೋಂಕು ಧೃಡವಾಗಿದ್ದು, , 8 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 260 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 7180 ಸಕ್ರಿಯ ಪ್ರಕರಣಗಳಿವೆ.

ಕಲಬುರಗಿ ಮಹಾನಗರ ಪಾಲಿಕೆ ಚುಕ್ಕಾಣಿ ವಿಚಾರ : ನಾಳೆ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ

Chandrayaan2: ಚಂದ್ರನ ಸುತ್ತ 9,000 ಕ್ಕಿಂತ ಹೆಚ್ಚು ಕಕ್ಷೆಗಳನ್ನು ಪೂರ್ಣಗೊಳಿಸಿದ ಬಾಹ್ಯಾಕಾಶ ನೌಕೆ







Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags