ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ ಸಿಕ್ಕಿದ್ದು, 2020-21 ನೇ ಸಾಲಿನ ಮೈಸೂರು ವಿಭಾಗದೊಳಗಿನ ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (KAT) ನೀಡಿದ್ದ ತಡೆಯಾಜ್ಞೆ ತೆರವಾಗಿದೆ.
Good News : ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್ : ಮಾ.15ರವರೆಗೆ ಐಟಿ ರಿಟರ್ನ್ ಗೆ ಅವಧಿ ವಿಸ್ತರಣೆ
ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜನವರಿ 12 ರಿಂದ ಜನವರಿ 14 ರವರೆಗೆ ಶಿಕ್ಷಕರ ವರ್ಗಾವಣೆ ಸಂಬಂಧ ಕೌನ್ಸೆಲಿಂಗ್ ನಡೆಯಲಿದೆ. ಈ ಮೂರು ದಿನಗಳಲ್ಲಿ ಕೋರಿಕೆ ವರ್ಗಾವಣೆ, ಪರಸ್ಪರ ವರ್ಗಾವಣೆ ನಡೆಯಲಿದೆ ಎಂದು ತಿಳಿಸಿದೆ.
Good News: ಸರ್ಕಾರಿ ಉದ್ಯೋಗಾಂಕ್ಷಿಗಳ ಗರಿಷ್ಠ ವಯೋಮಿತಿ ಹೆಚ್ಚಿಸಿದ ಒಡಿಶಾ ಸರ್ಕಾರ…
Disclaimer
This story is auto-aggregated by a computer program and has not been created or edited by Dailyhunt Publisher: Kannada News Now