Kannada News Now

1.8M Followers

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಇಂದು `ರೈತ ವಿದ್ಯಾನಿಧಿ' ಯೋಜನೆಗೆ ಚಾಲನೆ

05 Sep 2021.06:23 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 (ಇಂದು) ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ.

BIG NEWS : ರಾಜ್ಯದಲ್ಲಿ 1-5 ನೇ ತರಗತಿ ಆರಂಭದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ.

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ಯೋಜನೆಯಡಿ ಉಚಿತ ನೋಂದಣಿ ಮಾಡಿಕೊಂಡ್ರೆ, 36,000 ರೂ. ಪಿಂಚಣಿ ಪಡೆಯಬಹುದು!

ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3000 ರೂ. ಬಿ.ಎ, ಬಿಸ್ಸಿ, ಬಿಕಾಂ ಓದುವ ವಿದ್ಯಾರ್ಥಿಗಳಿಗೆ 5 ಸಾವಿರ ರೂ. ವಿದ್ಯಾರ್ಥಿನಿಯರಿಗೆ 5,500 ರೂ. ಎಲ್‌ಎಲ್ ಬಿ,ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಓದು ವಿದ್ಯಾರ್ಥಿಗಳಿಗೆ 7,500 ರೂ. ವಿದ್ಯಾರ್ಥಿನಿಯರಿಗೆ 8000 ರೂ. ಮತ್ತು ಎಂಬಿಬಿಎಸ್, ಬಿಇ, ಬಿಟಿಕ್ ಓದುವವಿದ್ಯಾರ್ಥಿಗಳಿಗೆ 10 ಸಾವಿರ ರೂ. ವಿದ್ಯಾರ್ಥಿನಿಯರಿಗೆ 10,500 ರೂ. ಶಿಷ್ಯ ವೇತನ ನೀಡಲಾಗುತ್ತದೆ.

Ganesh Chaturthi-2021 : ಇಂದು ತಜ್ಞರ ಜೊತೆಗೆ ಸಿಎಂ ಬೊಮ್ಮಾಯಿ ಸಭೆ : ಸಾರ್ವಜನಿಕ ಗಣೇಶೋತ್ಸವದ ಕುರಿತು ಮಹತ್ವದ ನಿರ್ಧಾರ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags