ಕನ್ನಡದುನಿಯಾ

1.6M Followers

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಭಾರೀ ಇಳಿಕೆ, 397 ಜನರಿಗೆ ಸೋಂಕು -12 ಸಾವಿರದೊಳಗೆ ಸಕ್ರಿಯ ಪ್ರಕರಣ

04 Oct 2021.6:15 PM

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ತಗುಲಿದೆ.

693 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 11,992 ಸಕ್ರಿಯ ಪ್ರಕರಣಗಳು ಇವೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಇವತ್ತು 78,958 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.50 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದ್ದು, 121 ಜನ ಬಿಡುಗಡೆಯಾಗಿದ್ದಾರೆ. 5 ಜನ ಮೃತಪಟ್ಟಿದ್ದಾರೆ. 7640 ಸಕ್ರಿಯ ಪ್ರಕರಣಗಳು ಇವೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags