ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಗೆ ಒಳಗಾಗಿದ್ದ ಶಿಕ್ಷಕರಿಗೆ ಅವರು ವರ್ಗಾವಣೆಗೆ ಪೂರ್ವದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ಥಳಕ್ಕೆ ಒಂದು ಬಾರಿ ಮಾತ್ರ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸುವ 2021 ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾಗೊಂಡಿದೆ.
Good News : ಇಂದು `ಅಮೃತ ಗ್ರಾಮ ಪಂಚಾಯಿತಿ' ಯೋಜನೆಗೆ ಚಾಲನೆ
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2019-20 ರಲ್ಲಿ ಕಡ್ಡಾಯ ವರ್ಗಾವಣೆ ಆದವರಿಗೆ ಮಾತ್ರ 1 ಬಾರಿ ವರ್ಗಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ಅಧ್ಯಾಪಕರಿಗೆ ಅನಾನುಕೂಲವಾದ ಕಾರಣ ಸುಗ್ರೀವಾಜ್ಞೆ ಮೂಲಕ ಅವಕಾಶ ಕೊಡಲಾಗಿದೆ.ಈ ಹಿಂದೆ ಶಿಕ್ಷಕರ ವರ್ಗಾವಣೆ ನಿಯಮ ರದ್ದಗೊಂಡಿದ್ದರಿಂದ ಸುಗ್ರೀವಾಜ್ಞೆ ಹೊರಡಿಸಿದ್ದ ಸರ್ಕಾರ ಇದೀಗ ಅದನ್ನು ವಿಧೇಯಕದ ಮೂಲಕ ಮಂಡಿಸಿದೆ ಎಂದು ತಿಳಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ʼFlipkart ಕಂಪನಿʼಯಲ್ಲಿ 4,000 ಜನರಿಗೆ ಉದ್ಯೋಗಾವಕಾಶ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now