Kannada News Now

1.8M Followers

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಯೋಜನೆಯಡಿ ಶಿಷ್ಯವೇತನ ನೋಂದಣಿಗೆ ಅರ್ಜಿ ಆಹ್ವಾನ

25 Sep 2021.06:41 AM

ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಶಿಷ್ಯವೇತನ ನೋಂದಣಿಗಾಗಿ ಅರ್ಜಿ ಆಹ್ವಾನಿಸಿದೆ.

BIG NEWS : ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ : ರಾಜ್ಯ ಸರ್ಕಾರದಿಂದ ಆದೇಶ

ವಿದ್ಯಾನಿಧಿ ಯೋಜನೆಯಡಿ ಅರ್ಜಿಸಲ್ಲಿಸುವ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://ssp.postmatric,karnataka.gov.in/ ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆ ಹಂತಗಳು

  1. ಮೊದಲನೇ ಹಂತ ವಿದ್ಯಾರ್ಥಿಗಳ ಖಾತೆ ಸೃಜನೆ
  2. ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ದಾಖಲಿಸುವುದು

2021-22 ನೇ ಶೈಕ್ಷಣಿಕ ವರ್ಷದ ದಾಖಲಾತಿ ಪೂರ್ಣಗೊಂಡ ನಂತರ ಮಾಹಿತಿ ನಮೂದು ಪ್ರಕ್ರಿಯೆ ಪೂರ್ಣಗೊಳಿಸುವುದು.

ಅರ್ಹತೆ

ವಿದ್ಯಾರ್ಥಿಯು ರೈತರ ಮಕ್ಕಳಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿಯು ರೈತರ ಗುರುತಿನ ಸಂಖ್ಯೆ ಹೊಂದಿರಬೇಕು.

2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಹೊಂದಿರಬೇಕು.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ನೀಡಲಾಗುವ ವಾರ್ಷಿಕ ಶಿಷ್ಯವೇತನದ ವಿವರ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags