ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಶಿಷ್ಯವೇತನ ನೋಂದಣಿಗಾಗಿ ಅರ್ಜಿ ಆಹ್ವಾನಿಸಿದೆ.
ವಿದ್ಯಾನಿಧಿ ಯೋಜನೆಯಡಿ ಅರ್ಜಿಸಲ್ಲಿಸುವ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://ssp.postmatric,karnataka.gov.in/ ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆ ಹಂತಗಳು
2021-22 ನೇ ಶೈಕ್ಷಣಿಕ ವರ್ಷದ ದಾಖಲಾತಿ ಪೂರ್ಣಗೊಂಡ ನಂತರ ಮಾಹಿತಿ ನಮೂದು ಪ್ರಕ್ರಿಯೆ ಪೂರ್ಣಗೊಳಿಸುವುದು.
ಅರ್ಹತೆ
ವಿದ್ಯಾರ್ಥಿಯು ರೈತರ ಮಕ್ಕಳಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿಯು ರೈತರ ಗುರುತಿನ ಸಂಖ್ಯೆ ಹೊಂದಿರಬೇಕು.
2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಹೊಂದಿರಬೇಕು.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ನೀಡಲಾಗುವ ವಾರ್ಷಿಕ ಶಿಷ್ಯವೇತನದ ವಿವರ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now