Kannada News Now

1.8M Followers

CORONA BULLETIN : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 787 ಪಾಸಿಟಿವ್ ಕೇಸ್ ಪತ್ತೆ : 11 ಮಂದಿ ಬಲಿ

25 Sep 2021.7:48 PM

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 787 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2972620 ಕ್ಕೆ ಏರಿಕೆಯಾಗಿದೆ.

ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ 11 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 13307 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 775 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 2921567 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸದ್ಯ 13307 ಸಕ್ರಿಯ ಪ್ರಕರಣಗಳಿದೆ.

ಸೆಪ್ಟಂಬರ್ 28 ಕ್ಕೆ ದಲಿತ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಸೋಂಕು ತಗುಲಿದ್ದು, 4 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 7436 ಸಕ್ರಿಯ ಪ್ರಕರಣಗಳಿದೆ.

'ಪಾಲಿಟೆಕ್ನಿಕ್ʼನಲ್ಲಿ ಕ್ಲೌಡ್ ಕಂಪ್ಯೂಟಿಂಗ್, ರೋಬೋಟಿಕ್ಸ್, ಆಟೋಮಷಿನ್ ಕೋರ್ಸ್ ಆರಂಭ - ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags