ಬೆಂಗಳೂರು: ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ನಿಗದಿಪಡಿಸಿರುವ 25 ರೂ. ಶುಲ್ಕವನ್ನು 50 ರೂ.ಗೆ ಹೆಚ್ಚಿಸಬೇಕು. ಬೆಂಗಳೂರು ಒನ್ ರೀತಿ ಗ್ರಾಮ ಒನ್ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸೇರಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಮೊದಲ ವರದಿ ಕುರಿತು ಕಂದಾಯ ಇಲಾಖೆ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅನುಪಾಲನಾ ವರದಿ ಸಲ್ಲಿಸುವಂತೆ ಸರ್ಕಾರ ಅನಧಿಕೃತ ಟಿಪ್ಪಣಿ ಹೊರಡಿಸಿದೆ.
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಮೊದಲ ವರದಿ ಶಿಫಾರಸುಗಳನ್ನು ಜಾರಿಗೆ ತರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಶಿಫಾರಸುಗಳ ಅನುಷ್ಠಾನ ಕುರಿತು ಸಭೆ ನಡೆಸಿ ರೂಪಿಸಲಾದ ನಡವಳಿಯನ್ನು ಅನುಷ್ಠಾನಗೊಳಿಸುವ ದೃಷ್ಟಿಯಿಂದ ಈ ಅನಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ.
ಒಮಿಕ್ರಾನ್ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!
ಲಸಿಕೆ ಹಾಕುವವರ ಸೋಗಿನಲ್ಲಿ ಮನೆಗೆ ಬಂದು, ಪಿಸ್ತೂಲ್ ತೋರಿಸಿ ಹೆದರಿಸಿ ದರೋಡೆ!
Disclaimer
This story is auto-aggregated by a computer program and has not been created or edited by Dailyhunt Publisher: Vijayvani