ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹೇರಿರುವ ವೀಕೆಂಡ್ ಕರ್ಪ್ಯೂ (Weekend Curfew ) ನಿನ್ನೆಯ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಆರಂಭಗೊಂಡಿದೆ.
ಇಂದಿನಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿದರೆ ನಿಮ್ಮ ವಾಹನ ಸೀಜ್ ಆಗಲಿದೆ.
ಕರ್ಪ್ಯೂ ಸಮಯದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಖಾಸಗಿ ಕಂಪನಿಗಳು, ಕೈಗಾರಿಕೆ, ಇ-ಕಾಮರ್ಸ್, ಫುಡ್ ಹೋಂ ಡೆಲಿವರಿ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪನಿ, ಸಾರಿಗೆ ಇಲಾಖೆ ಉದ್ಯೋಗಿಗಳಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ರಾಜ್ಯಾಧ್ಯಂತ ವಾರಾಂತ್ಯ ಕರ್ಪ್ಯೂ ಮಾರ್ಗಸೂಚಿ ಕ್ರಮಗಳು
Disclaimer
This story is auto-aggregated by a computer program and has not been created or edited by Dailyhunt Publisher: Kannada News Now