ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ರಾಜ್ಯಾದ್ಯಂತ 5 ಲಕ್ಷ ಹೊಸ ಮನೆಗಳ ನಿರ್ಮಾಣ ಮಾಡಲು ನಿರ್ಧರಿಸಿದೆ.
Weather Update : ಮುಂದಿನ ಐದು ದಿನಗಳವರೆಗೆ ದೇಶದ ಅನೇಕ ರಾಜ್ಯಗಳಲ್ಲಿ ಭಾರೀ ಮಳೆ : IMD
ರಾಜ್ಯ ಸರ್ಕಾರವು ರಾಜ್ಯಾದ್ಯಂತ ವಸತಿ ಯೋಜನೆಯಡಿ ಒಟ್ಟು 5 ಲಕ್ಷ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದು, ಈ ಪೈಕಿ 4 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ ಮೀಸಲಿರಿಸಲಾಗಿದೆ.
Good News : ʼLPG ಸಿಲಿಂಡರ್ʼ ಈಗ ₹634ಕ್ಕೆ ಲಭ್ಯ : ಅದ್ಹೇಗೆ? ಅನ್ನೋ ಮಾಹಿತಿ ಇಲ್ಲಿದೆ..!
ಇನ್ನು ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ವಾಜಪೇಯಿ ನಗರ ವಸತಿ ಯೋಜನೆಯಡಿ 50 ಸಾವಿರ, ಅಂಬೇಡ್ಕರ್ ವಸತಿ ಯೋಜನೆಯಡಿ 25 ಸಾವಿರ ಮನೆಗಳು, ದೇವರಾಜು ಅರಸು ಯೋಜನೆಯಡಿ 25 ಸಾವಿರ ಮನೆಗಳ ಗುರಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now