ಬೆಂಗಳೂರು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿ, ಪೌರಕಾರ್ಮಿಕರ ಮಕ್ಕಳಿಗೆ ಆನ್ಲೈನ್ ಪಾಠ ಕೇಳಲು ಟ್ಯಾಬ್ ವಿತರಣೆಗೆ ಅರ್ಜಿ ಕರೆಯಲಾಗಿದೆ.
Bangalore:1200 ರೂ. ಗಾಗಿ ಬಿತ್ತು ಹೆಣ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಂದೇ ಬಿಟ್ಟರು..
8, 9, 10ನೇ ತರಗತಿ ಹಾಗೂ ಪಿಯುಸಿ, ಬಿ.ಎ, ಬಿ.ಕಾಮ್, ಬಿ.ಎಸ್ಸಿ, ಎಮ್.ಎ, ಎಮ್.ಕಾಮ್, ಎಮ್ ಎಸ್ಸಿ, ಡಿಪ್ಲೋಮಾ ಮತ್ತು ಬಿ.ಇ ಓದುತ್ತಿರುವ ಮಕ್ಕಳು ಜನವರಿ 31 ರೊಳಗೆ www.ksskdc.kar.nic.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ಆಫ್ಲೈನ್ನಲ್ಲಿ ಅರ್ಜಿಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು.
ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ದೂರವಾಣಿ ಸಂಖ್ಯೆ: 0836-2447151 ಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.
Disclaimer
This story is auto-aggregated by a computer program and has not been created or edited by Dailyhunt Publisher: Zee News Kannada