AIN Live News

264k Followers

SSLC ಹಾಗು PUC ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಬಂಪರ್ ಗಿಫ್ಟ್..!

07 Mar 2022.3:22 PM

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಎಸ್‌ಎಸ್ ಎಲ್ಸಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. SSLC ಹಾಗೂ PUC ಮುಖ್ಯ ಪರೀಕ್ಷೆಗೆ ಕನಿಷ್ಠ ಹಾಜರಾತಿ ಕಡ್ಡಾಯದಿಂದ ಹಿಂದೆ ಸರಿದಿರುವ ಶಿಕ್ಷಣ ಇಲಾಖೆಯು ಈ ವರ್ಷ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲದೇ ಇದ್ರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ.

ಪ್ರತಿ ವರ್ಷ ಕನಿಷ್ಠ ಹಾಜರಾತಿ ಇರುವ ಮಕ್ಕಳಿಗೆ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಇರಲಿಲ್ಲ ಹೀಗಾಗಿ ಸಾವಿರಾರು ವಿದ್ಯಾರ್ಥಿಗಳು ಎಕ್ಸಾಂ ಬರೆಯಲು ಸಾಧ್ಯವಾಗ್ತಿರಿಲಿಲ್ಲ ಆದರೆ ಈ ವರ್ಷ ಶಿಕ್ಷಣ ಇಲಾಖೆ ಈ ನೀತಿ ಕೈಬಿಟ್ಟಿದ್ದು ಎಲ್ಲ ಮಕ್ಕಳಿಗೂ ಎಕ್ಸಾಂ ಬರೆಯಲು ಅವಕಾಶ ಕಲ್ಪಿಸಿದೆ.

Continue Reading

Disclaimer

Disclaimer

This story is auto-aggregated by a computer program and has not been created or edited by Dailyhunt Publisher: AIN Live News

#Hashtags